ಭಕ್ತರಿಗಾಗಿ ಮತ್ತೆ ತೆರೆದ ಕರ್ತಾರ್ಪುರ ಸಾಹಿಬ್ ಕಾರಿಡಾರ್
ಲಾಹೋರ್, ನವೆಂಬರ್ 17: ಇಂದಿನಿಂದ ಕರ್ತಾರ್ಪುರ ಕಾರಿಡಾರ್ ಪುನಾರಂಭಗೊಳ್ಳಲಿದೆ. ಕರ್ತಾರ್ಪುರ ಕಾರಿಡಾರ್ನ್ನು ಮತ್ತೆ ತೆರೆಯುವ ಭಾರತ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನದ ಉನ್ನತ ಸಿಖ್ ಸಂಸ್ಥೆ ಮತ್ತು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮಂಗಳವಾರ ಸ್ವಾಗತಿಸಿದೆ, ಇದು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಕೊನೆಯ ನಿವಾಸಕ್ಕೆ ಯಾವುದೇ ಅಡೆತಡೆಯಿಲ್ಲದೆ ಭೇಟಿ ನೀಡಲು ಭಾರತೀಯ ಸಿಖ್ಖರಿಗೆ
from Oneindia.in - thatsKannada News https://ift.tt/2YSUwQ6





No comments:
Post a Comment