WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 27 November 2021

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು, ನವೆಂಬರ್ 27:ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಎರಡು ದಿನ ಒಣಹವೆ ಮುಂದುವರೆಯಲಿದ್ದು, ನವೆಂಬರ್ 30 ಹಾಗೂ ಡಿಸೆಂಬರ್ 1ರಂದು ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು

from Oneindia.in - thatsKannada News https://ift.tt/2ZqT5IU

No comments: