WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 24 November 2021

ಶಿಕ್ಷಕರ ವರ್ಗಾವಣೆ ತಾತ್ಕಾಲಿಕ ಮುಂದೂಡಿಕೆ: ಮಂಜೂರು ಹುದ್ದೆ ಪರಿಗಣನೆ

ಬೆಂಗಳೂರು, ನ.24: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಬುಧವಾರದಿಂದ (ನ.24) ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.25ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ

from Oneindia.in - thatsKannada News https://ift.tt/3oWstIz

No comments: