ತನ್ನ ಹೊಸ ಪುಸ್ತಕದ 'ಹಿಂದುತ್ವ' ಕುರಿತ ಅಭಿಪ್ರಾಯವನ್ನು ಸಮರ್ಥಿಸಿಕೊಂಡ ಸಲ್ಮಾನ್ ಖುರ್ಷಿದ್
ನವದೆಹಲಿ, ನವೆಂಬರ್ 12: ತನ್ನ ಪುಸ್ತಕದಲ್ಲಿ ಹಿಂದುತ್ವದ ಬಗ್ಗೆಗಿನ ಉಲ್ಲೇಖವು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹಿಂದುತ್ವದ ಬಗ್ಗೆಗಿನ ತನ್ನ ಅಭಿಪ್ರಾಯವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. "ಹಿಂದುತ್ವವು 'ಸನಾತನ ಧರ್ಮ' ಹಾಗೂ ಹಿಂದೂ ಧರ್ಮವನ್ನು ಬದಿಗೆ ತಳ್ಳಿದೆ ಹಾಗೂ ಬೊಕೊ ಹರಾಮ್ನಂತಹ (ಉಗ್ರವಾದಿ ಸಂಘಟನೆ) ಆಕ್ರಮಣಕಾರಿ ಸ್ಥಾನವನ್ನು ಪಡೆದುಕೊಂಡಿದೆ," ಎಂದು ಸಲ್ಮಾನ್ ಖುರ್ಷಿದ್
from Oneindia.in - thatsKannada News https://ift.tt/3qtNTPC





No comments:
Post a Comment