WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 20 November 2021

ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ; ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು, ನವೆಂಬರ್ 20: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜನರ ಜೀವನ ಅಸ್ತವ್ಯಸ್ತದ ಜೊತೆಗೆ ಅಪಾರ ಪ್ರಮಾಣ ಬೆಳೆ ನಷ್ಟವಾಗಿದೆ. ಜಿಟಿಜಿಟಿ ಮಳೆಯ ನಡುವೆ ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಕಂಗಾಲಾಗಿದ್ದಾರೆ. ಕಳೆದ 15

from Oneindia.in - thatsKannada News https://ift.tt/3DAakGD

No comments: