WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 23 November 2021

ಸಿಎಂ ಕಾಮನ್‌ ಅಲ್ಲ Costly Man: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು

ಬೆಂಗಳೂರು ನವೆಂಬರ್‌ 22: ''ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ Costly Man,'' ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕಳೆದೊಂದು ವಾರದಿಂದ ರಾಜ್ಯದಲ್ಲಿ

from Oneindia.in - thatsKannada News https://ift.tt/3czaIJE

No comments: