WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 1 December 2021

ಸಂಸತ್ ಅಧಿವೇಶನ ದಿನ 3: ನಕಲಿ ಸುದ್ದಿ, ಕಲ್ಲಿದ್ದಲು ಕೊರತೆ ಕುರಿತು ಪ್ರಶ್ನೆ

ನವದೆಹಲಿ, ಡಿಸೆಂಬರ್ 01: ರಾಜ್ಯಸಭೆಯ 12 ಸಂಸದರ ಅಮಾನತು ಹಿಂಪಡೆಯುವ ಒತ್ತಾಯವನ್ನು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿರುವ ಘಟನೆ ಸಂಸತ್‌ನಲ್ಲಿ ಮಂಗಳವಾರ ನಡೆಯಿತು. 12 ರಾಜ್ಯಸಭಾ ಸಂಸದರ ಅಮಾನತಿಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ನಿರ್ಧಾರಕ್ಕೆ ಯಾವುದೇ ಪಶ್ಚಾತಾಪವಿಲ್ಲ ಎಂದು ನಾಯ್ಡು ಹೇಳಿದ್ದಾರೆ. ಇಂದು ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಜಾಹೀರಾತು ಹಾಗೂ ನಕಲಿ ಸುದ್ದಿಗಳನ್ನು ತಡೆಯುವ ಕುರಿತು ಪ್ರಶ್ನೋತ್ತರ ನಡೆಯಲಿದೆ.

from Oneindia.in - thatsKannada News https://ift.tt/3FZ9WSM

No comments: