WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಸಂಸತ್ ಅಧಿವೇಶನ ದಿನ 3: ನಕಲಿ ಸುದ್ದಿ, ಕಲ್ಲಿದ್ದಲು ಕೊರತೆ ಕುರಿತು ಪ್ರಶ್ನೆ

ನವದೆಹಲಿ, ಡಿಸೆಂಬರ್ 01: ರಾಜ್ಯಸಭೆಯ 12 ಸಂಸದರ ಅಮಾನತು ಹಿಂಪಡೆಯುವ ಒತ್ತಾಯವನ್ನು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿರುವ ಘಟನೆ ಸಂಸತ್‌ನಲ್ಲಿ ಮಂಗಳವಾರ ನಡೆಯಿತು. 12 ರಾಜ್ಯಸಭಾ ಸಂಸದರ ಅಮಾನತಿಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ನಿರ್ಧಾರಕ್ಕೆ ಯಾವುದೇ ಪಶ್ಚಾತಾಪವಿಲ್ಲ ಎಂದು ನಾಯ್ಡು ಹೇಳಿದ್ದಾರೆ. ಇಂದು ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಜಾಹೀರಾತು ಹಾಗೂ ನಕಲಿ ಸುದ್ದಿಗಳನ್ನು ತಡೆಯುವ ಕುರಿತು ಪ್ರಶ್ನೋತ್ತರ ನಡೆಯಲಿದೆ.

from Oneindia.in - thatsKannada News https://ift.tt/3FZ9WSM

«
Next
Newer Post
»
Previous
Older Post

No comments: