WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 1 December 2021

ಸಾಹುಕಾರ್ ಸಿಡಿ ಪ್ರಕರಣ: ಅಂತಿಮ ವರದಿ ಸಲ್ಲಿಕೆಗೆ ಇನ್ನೊಂದೆ ಕೆಲಸ ಬಾಕಿ !

ಬೆಂಗಳೂರು, ನ. 30: ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಎದುರಾಗಿದ್ದ ಸಮಸ್ಯೆಗಳು ತಾರ್ಕಿಕ ಅಂತ್ಯ ಕಂಡಿವೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಅಂತಿಮ ವರದಿ ಸಲ್ಲಿಕೆಗೆ ತಡೆ ನೀಡಿ ಕೊಟ್ಟಿದ್ದ ಮಧ್ಯಂತರ ಆದೇಶ ತೆರವಿಗೆ ಮಧ್ಯಂತರ ಅರ್ಜಿ ಸಲ್ಲಿಸಲು ಎಸ್ಐಟಿ ಮುಂದಾಗಿದೆ. ಈ ಮಧ್ಯಂತರ ಅರ್ಜಿ ವಿಚಾರಣೆ ಬಳಿಕ ಸಿಡಿ ಪ್ರಕರಣದ

from Oneindia.in - thatsKannada News https://ift.tt/3Ec0KKb

No comments: