ಮದುವೆಯಲ್ಲಿ ಪಾಲ್ಗೊಳ್ಳಲು ವಿಮಾನದಲ್ಲಿ ಹುಬ್ಬಳ್ಳಿಗೆ ಹೊರಟ 'ಕಾಮನ್ ಮ್ಯಾನ್'
ಬೆಂಗಳೂರು, ಡಿ.1: ಕೋವಿಡ್ ಆತಂಕ ತೀವ್ರವಾಗುತ್ತಿರುವ ಸಂದರ್ಭದಲ್ಲಿಯೇ ಸ್ವಯಂ ಘೋಷಿತ 'ಕಾಮನ್ ಮ್ಯಾನ್' ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾಸಗಿ ಕಾರ್ಯಕ್ರಮಕ್ಕೆ ಒತ್ತು ನೀಡಿದ್ದಾರೆ. ಕೋವಿಡ್ ರೂಪಾಂತರಿ ಓಮಿಕ್ರಾನ್ ಆತಂಕ ಇರುವುದರಿಂದ ಸರ್ಕಾರ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಜನಸಾಮಾನ್ಯರಿಗೆ ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ನಡೆಯುವ ಸೆಮಿನಾರ್ಗಳನ್ನು ರದ್ದು ಮಾಡಲಾಗಿದೆ. ಮದುವೆ ಮುಂತಾದ ಸಮಾರಂಭಗಳಿಗೆ ಇನ್ನೂ ಬ್ರೇಕ್ ಹಾಕಿದಿದ್ದರೂ ಸಹ
from Oneindia.in - thatsKannada News https://ift.tt/31kO0CO





No comments:
Post a Comment