WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 1 December 2021

ಮದುವೆಯಲ್ಲಿ ಪಾಲ್ಗೊಳ್ಳಲು ವಿಮಾನದಲ್ಲಿ ಹುಬ್ಬಳ್ಳಿಗೆ ಹೊರಟ 'ಕಾಮನ್ ಮ್ಯಾನ್'

ಬೆಂಗಳೂರು, ಡಿ.1: ಕೋವಿಡ್ ಆತಂಕ ತೀವ್ರವಾಗುತ್ತಿರುವ ಸಂದರ್ಭದಲ್ಲಿಯೇ ಸ್ವಯಂ ಘೋಷಿತ 'ಕಾಮನ್ ಮ್ಯಾನ್' ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾಸಗಿ ಕಾರ್ಯಕ್ರಮಕ್ಕೆ ಒತ್ತು ನೀಡಿದ್ದಾರೆ. ಕೋವಿಡ್‌ ರೂಪಾಂತರಿ ಓಮಿಕ್ರಾನ್ ಆತಂಕ ಇರುವುದರಿಂದ ಸರ್ಕಾರ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಜನಸಾಮಾನ್ಯರಿಗೆ ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ನಡೆಯುವ ಸೆಮಿನಾರ್‌ಗಳನ್ನು ರದ್ದು ಮಾಡಲಾಗಿದೆ. ಮದುವೆ ಮುಂತಾದ ಸಮಾರಂಭಗಳಿಗೆ ಇನ್ನೂ ಬ್ರೇಕ್ ಹಾಕಿದಿದ್ದರೂ ಸಹ

from Oneindia.in - thatsKannada News https://ift.tt/31kO0CO

No comments: