WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 2 December 2021

ಬೂಸ್ಟರ್ ಡೋಸ್‌ಗೆ ಸಲಹೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ

ಬೆಂಗಳೂರು, ಡಿ.2: ಓಮಿಕ್ರಾನ್ ಆತಂಕದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಗುರುವಾರ (ಡಿ.2) ದೆಹಲಿಗೆ ಪ್ರಯಾಣಿಸಲಿದ್ದಾರೆ. ಜಗತ್ತಿನಾದ್ಯಂತ ಓಮಿಕ್ರಾನ್ ಆತಂಕ ಎದುರಾಗಿದೆ. ಭಾರತದಲ್ಲಿ, ಕರ್ನಾಟಕದಲ್ಲಿ ಓಮಿಕ್ರಾನ್ ಪತ್ತೆಯಾಗಿಲ್ಲ. ಆದರೂ ಸಹ ಕರ್ನಾಟಕದಲ್ಲಿ ರಚಿಸಲಾಗಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಲಸಿಕಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತು

from Oneindia.in - thatsKannada News https://ift.tt/3rr3hwy

No comments: