ಬೂಸ್ಟರ್ ಡೋಸ್ಗೆ ಸಲಹೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ
ಬೆಂಗಳೂರು, ಡಿ.2: ಓಮಿಕ್ರಾನ್ ಆತಂಕದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಗುರುವಾರ (ಡಿ.2) ದೆಹಲಿಗೆ ಪ್ರಯಾಣಿಸಲಿದ್ದಾರೆ. ಜಗತ್ತಿನಾದ್ಯಂತ ಓಮಿಕ್ರಾನ್ ಆತಂಕ ಎದುರಾಗಿದೆ. ಭಾರತದಲ್ಲಿ, ಕರ್ನಾಟಕದಲ್ಲಿ ಓಮಿಕ್ರಾನ್ ಪತ್ತೆಯಾಗಿಲ್ಲ. ಆದರೂ ಸಹ ಕರ್ನಾಟಕದಲ್ಲಿ ರಚಿಸಲಾಗಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಲಸಿಕಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತು
from Oneindia.in - thatsKannada News https://ift.tt/3rr3hwy





No comments:
Post a Comment