WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 2 December 2021

ರೋಬೋ ಪಾಪಣ್ಣನ ವರದಿಗೆ ಅಮಾಯಕ BMTC ನೌಕರರು ಸೇವೆಯಿಂದ ವಜಾ!

ಬೆಂಗಳೂರು, ಡಿ. 01: ವೇತನ ಪರಿಷ್ಕರಣೆ ಮಾಡುವಂತೆ ಕೋರಿ ಸಾರಿಗೆ ನೌಕರರು ನಡೆಸಿದ ಮುಷ್ಕರ ನೌಕರರನ್ನೇ ಸಾರಿಗೆ ಇಲಾಖೆ ಬೀದಿ ಪಾಲು ಮಾಡಿದೆ. ಬಿಡಿಗಾಸು ಹೆಚ್ಚಳ ಮಾಡಿಸಿಕೊಳ್ಳಲು ಹೋಗಿ ಕೆಲಸವೇ ಕಳೆದುಕೊಂಡಿದ್ದಾರೆ. ಹತ್ತು ದಿನದಲ್ಲಿ ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದ ಸರ್ಕಾರ ಬರೋಬ್ಬರಿ 2500 ಸಾರಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಿ ಸಿಟ್ಟು ತೀರಿಸಿಕೊಂಡಿದೆ. ವೇತನ ಹೆಚ್ಚಳಕ್ಕಾಗಿ

from Oneindia.in - thatsKannada News https://ift.tt/3EdGJ5X

No comments: