ಬೆಂಗಳೂರು,ಫೆಬ್ರವರಿ3: ವಿಧಾನಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆರುವ ಸಂದರ್ಭದಲ್ಲಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನ ಸ್ಯಾಂಡಲ್ವುಡ್ನ ಬಹು ಬೇಡಿಕೆಯ ನಟ ಕಿಚ್ಚ ಸುದೀಪ್ ಭೇಟಿಯಾಗಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಬೆನ್ನಲ್ಲೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ನಟ ಸುದೀಪ್ ಬಂದರೆ ಸ್ವಾಗತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ
No comments:
Post a Comment