WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Friday, 17 February 2023

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆದ್ಯತೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆಬ್ರವರಿ 16: ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತು ಗುರುವಾರ ಮಾತನಾಡಿದ ಅವರು, ಭಾರತದಲ್ಲಿ ಅತಿ‌ ಹೆಚ್ಚು ಸಮ್ಮೇಳನಗಳು, ವಿಚಾರಸಂಕಿರಣಗಳು ನಡೆಯುವ ಸ್ಥಳ ಬೆಂಗಳೂರು. ಇಂಡಿಯಾ ಎನರ್ಜಿವೀಕ್, ಏರ್ ಶೊ, ಜಿ20 ಸಭೆಗಳು ಬೆಂಗಳೂರಿನಲ್ಲಿಯೇ ನಡೆಯುತ್ತಿವೆ. 15 ಕ್ಕೂ ಹೆಚ್ಚು ಸಮಾವೇಶಗಳು ಆಗುತ್ತಿವೆ

No comments: