ನವದೆಹಲಿ, ಫೆಬ್ರವರಿ. 23: ರಾಷ್ಟ್ರ ರಾಜಧಾನಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಫೆಬ್ರವರಿ 25 ರಂದು ಎರಡು ದಿನಗಳ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ಏಕ ಭಾರತ ಶ್ರೇಷ್ಠ ಭಾರತ'ದ
No comments:
Post a Comment