WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 9 February 2023

ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಮೂರ್ತಿ ಬಿ.ವಿ.ನಾಗರತ್ನ

ನವದೆಹಲಿ, ಫೆಬ್ರವರಿ. 08: 2004ರಲ್ಲಿ ಮಹಾರಾಷ್ಟ್ರ ಸಲ್ಲಿಸಿದ್ದ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಬುಧವಾರ ಹಿಂದೆ ಸರಿದಿದ್ದಾರೆ. ಗಡಿ ವಿವಾದದ ಮೊಕದ್ದಮೆಯನ್ನು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್, ಹೃಷಿಕೇಶ್ ರಾಯ್ ಮತ್ತು ಬಿವಿ ನಾಗರತ್ನ ಅವರ ಪೀಠದ ಮುಂದೆ ವಿಚಾರಣೆಗಾಗಿ ಪಟ್ಟಿ ಮಾಡಲಾಗಿತ್ತು. ಬೆಳಗಾವಿಯಲ್ಲಿ ಪ್ರಚೋದನಾಕಾರಿ ಭಾಷಣ: ಸಂಸದ ಸಂಜಯ್

No comments: