WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಮೂರ್ತಿ ಬಿ.ವಿ.ನಾಗರತ್ನ

ನವದೆಹಲಿ, ಫೆಬ್ರವರಿ. 08: 2004ರಲ್ಲಿ ಮಹಾರಾಷ್ಟ್ರ ಸಲ್ಲಿಸಿದ್ದ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಬುಧವಾರ ಹಿಂದೆ ಸರಿದಿದ್ದಾರೆ. ಗಡಿ ವಿವಾದದ ಮೊಕದ್ದಮೆಯನ್ನು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್, ಹೃಷಿಕೇಶ್ ರಾಯ್ ಮತ್ತು ಬಿವಿ ನಾಗರತ್ನ ಅವರ ಪೀಠದ ಮುಂದೆ ವಿಚಾರಣೆಗಾಗಿ ಪಟ್ಟಿ ಮಾಡಲಾಗಿತ್ತು. ಬೆಳಗಾವಿಯಲ್ಲಿ ಪ್ರಚೋದನಾಕಾರಿ ಭಾಷಣ: ಸಂಸದ ಸಂಜಯ್

«
Next
Newer Post
»
Previous
Older Post

No comments: