WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 1 February 2023

Breaking: ಜಾರ್ಖಂಡ್‌ನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ- 14 ಮಂದಿ ಸಜೀವ ದಹನ

ಧನ್‌ಬಾದ್, ಜನವರಿ 31: ಜಾರ್ಖಂಡ್‌ನ ಧನ್‌ಬಾದ್‌ ನಗರದಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕನಿಷ್ಠ 14 ಜನರು ಸಜೀವ ದಹನಗೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. 'ದೊಡ್ಡ ಪ್ರಮಾಣದ ಬೆಂಕಿಯಲ್ಲಿ 10 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ' ಎಂದು ಧನ್ಬಾದ್

No comments: