WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ನಾಳೆಯಿಂದ ಬಿಜೆಪಿ 'ವಿಜಯ ಸಂಕಲ್ಪ ಯಾತ್ರೆ' ಆರಂಭ: ಕೇಂದ್ರ ಸೇರಿ 50 ರಾಜ್ಯಗಳ ನಾಯಕರು ಭಾಗಿ!

ಬೆಂಗಳೂರು, ಫೆಬ್ರವರಿ 28: ಆಡಳಿತಾರೂಡ ಬಿಜೆಪಿ ಪಕ್ಷವು ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಉತ್ತೇಜನ ನೀಡಲು ಕರ್ನಾಟಕದ ಮೂಲೆ ಮೂಲೆಯಲ್ಲಿ ಬುಧವಾರ 'ವಿಜಯ ಸಂಕಲ್ಪ ಯಾತ್ರೆ' ಆರಂಭಿಸಲಿದೆ. ಈ ಯಾತ್ರೆಯೂ ರಾಜ್ಯ ನಾಲ್ಕು ಧಿಕ್ಕುಗಳಲ್ಲಿ ಆರಂಭವಾಗಲಿದೆ. ರಾಜ್ಯದಾದ್ಯಂತ ನಾಲ್ಕು ಕಡೆಗಳಲ್ಲಿ ಯಾತ್ರೆಗೆಂದೇ ವಿಶೇಷ ವಾಹನ ಸಿದ್ಧಪಡಿಸಲಾಗಿದೆ. ಈ ವಾಹನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ ನಡ್ಡಾ ಅವರು ಚಾಮರಾಜನಗರ

«
Next
Newer Post
»
Previous
Older Post

No comments: