WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ನರೇಗಾ ಹಾಗೂ ಎತ್ತಿನಹೊಳೆ ಯೋಜನೆಗಳಲ್ಲಿ ಭ್ರಷ್ಟಾಚಾರ: ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು

ಹಾಸನ ಮಾರ್ಚ್ 28: ಚುನಾವಣೆ ಹತ್ತಿರವಾಗುತ್ತಿದ್ದಂತೆ ಭ್ರಷ್ಟಾಚಾರದ ಆರೋಪಗಳೂ ಹೆಚ್ಚಾಗಿ ಕೇಳಿ ಬರುತ್ತಿವೆ. ಜನನಾಯಕರು ದಾಖಲೆ ಸಮೇತ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತಿದ್ದಾರೆ. ಇಂತಹದ್ದೇ ಆರೋಪಕ್ಕೆ ಸದ್ಯ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಗುರಿಯಾಗಿದ್ದಾರೆ. ಬಿಜೆಪಿ ಮುಖಂಡ ಎನ್‌. ಆರ್ ರಮೇಶ್ ಶಾಸಕ ಶಿವಲಿಂಗೇಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಕೋಟಿ ಕೋಟಿ ಹಣವನ್ನು ಶಾಸಕ ಲಪಟಾಯಿಸಿದ್ದಾರೆಂದು

«
Next
Newer Post
»
Previous
Older Post

No comments: