ನರೇಗಾ ಹಾಗೂ ಎತ್ತಿನಹೊಳೆ ಯೋಜನೆಗಳಲ್ಲಿ ಭ್ರಷ್ಟಾಚಾರ: ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು
ಹಾಸನ ಮಾರ್ಚ್ 28: ಚುನಾವಣೆ ಹತ್ತಿರವಾಗುತ್ತಿದ್ದಂತೆ ಭ್ರಷ್ಟಾಚಾರದ ಆರೋಪಗಳೂ ಹೆಚ್ಚಾಗಿ ಕೇಳಿ ಬರುತ್ತಿವೆ. ಜನನಾಯಕರು ದಾಖಲೆ ಸಮೇತ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತಿದ್ದಾರೆ. ಇಂತಹದ್ದೇ ಆರೋಪಕ್ಕೆ ಸದ್ಯ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಗುರಿಯಾಗಿದ್ದಾರೆ. ಬಿಜೆಪಿ ಮುಖಂಡ ಎನ್. ಆರ್ ರಮೇಶ್ ಶಾಸಕ ಶಿವಲಿಂಗೇಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಕೋಟಿ ಕೋಟಿ ಹಣವನ್ನು ಶಾಸಕ ಲಪಟಾಯಿಸಿದ್ದಾರೆಂದು
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment