WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ನರೇಗಾ ಹಾಗೂ ಎತ್ತಿನಹೊಳೆ ಯೋಜನೆಗಳಲ್ಲಿ ಭ್ರಷ್ಟಾಚಾರ: ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು
SGK ADVERTISING ADDA

ಹಾಸನ ಮಾರ್ಚ್ 28: ಚುನಾವಣೆ ಹತ್ತಿರವಾಗುತ್ತಿದ್ದಂತೆ ಭ್ರಷ್ಟಾಚಾರದ ಆರೋಪಗಳೂ ಹೆಚ್ಚಾಗಿ ಕೇಳಿ ಬರುತ್ತಿವೆ. ಜನನಾಯಕರು ದಾಖಲೆ ಸಮೇತ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತಿದ್ದಾರೆ. ಇಂತಹದ್ದೇ ಆರೋಪಕ್ಕೆ ಸದ್ಯ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಗುರಿಯಾಗಿದ್ದಾರೆ. ಬಿಜೆಪಿ ಮುಖಂಡ ಎನ್‌. ಆರ್ ರಮೇಶ್ ಶಾಸಕ ಶಿವಲಿಂಗೇಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಕೋಟಿ ಕೋಟಿ ಹಣವನ್ನು ಶಾಸಕ ಲಪಟಾಯಿಸಿದ್ದಾರೆಂದು

«
Next
ಶಿಕ್ಷಕರ ವರ್ಗಾವಣೆ; ಚುನಾವಣಾ ಆಯೋಗಕ್ಕೆ ಪತ್ರ
»
Previous
Dick Van Dyke

No comments: