ಲಕ್ನೋ ಮಾರ್ಚ್ 29: ದೇಶದ ಪ್ರತಿಯೊಬ್ಬ ಪ್ರಜೆಯೂ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದರೆ ನಾವು ಚೀನಾವನ್ನು ಸೋಲಿಸಿ ವಿಶ್ವದಲ್ಲೇ ಮೊದಲ ಸ್ಥಾನವನ್ನು ಪಡೆದುಕೊಳ್ಳಬಹುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಸಂಸತ್ ಚುನಾವಣೆಯೊಂದಿಗೆ ಉತ್ತರ ಪ್ರದೇಶ ರಾಜ್ಯವನ್ನು ತನ್ನ ವಶಪಡಿಸಿಕೊಳ್ಳಲು ಬಿಜೆಪಿ ಯೋಜಿಸುತ್ತಿದೆ. ಇದಕ್ಕಾಗಿ ಯೋಗಿ ಆದಿತ್ಯನಾಥ್ ವಿವಿಧ ಕಲ್ಯಾಣ
No comments:
Post a Comment