ಬೆಳವಾಗಿ,ಮಾರ್ಚ್1: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಪ್ರತಿಮೆ ಪೊಲಿಟಿಕ್ಸ್ ಜೋರಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಶಿವಾಜಿ ಪ್ರತಿಮೆ ಕ್ರೆಡಿಟ್ ಫೈಟ್ ಮುಂದುವರೆದಿದ್ದು, ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಜಟಾಪಟಿ ಜೋರಾಗಿದೆ. ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ವಿಚಾರವಾಗಿ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್
No comments:
Post a Comment