ಹುಬ್ಬಳ್ಳಿ, ಏಪ್ರಿಲ್6: ಎಸ್ಸಿ, ಎಸ್ಟಿ ಸಮುದಾಯದ ಮತವನ್ನು ಖಾಯಂ ಆಗಿ ಪಡೆದವರು ಇಷ್ಟುವರ್ಷ ಆಡಳಿತ ನಡೆಸಿದ್ದರು. ಒಂದು ರೀತಿಯಲ್ಲಿ ಒತ್ತೆಯಾಳು, ಮತಬ್ಯಾಂಕ್ ಆಗಿ ಮಾಡಿದ್ದೀರಿ. ಚುನಾವಣೆ ಬಂದಾಗ ಸುಳ್ಳು ಘೋಷಣೆ ಪ್ರಕಟಿಸಿ ಹಗ್ಗ ಕೊಟ್ಟು ಮತ್ತೆ ಬಾವಿಗೆ ಹಾಕುವ ಕೆಲಸವನ್ನು 70 ವರ್ಷ ಮಾಡುತ್ತಾ ಬಂದಿದ್ದೀರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
No comments:
Post a Comment