WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮೇ ತಿಂಗಳ ಅಂತ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗುವ ಮುನ್ಸೂಚನೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕ, ಮೇ, 29: ರಾಜ್ಯದ ಹಲವೆಡೆ ಈಗಾಗಲೇ ಮುಂಗಾರು ಪೂರ್ವ ಮಳೆ ಆರ್ಭಟಿಸಿದ್ದು, ಇದರಿಂದ ದೊಡ್ಡ ಅನಾಹುತಗಳೇ ಸಂಭವಿಸಿವೆ. ಹಾಗೆಯೆ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ ತಿಂಗಳ ಅಂತ್ಯದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಇನ್ನು ಕೆಲವೇ ದಿನಗಳಲ್ಲಿ

«
Next
Newer Post
»
Previous
Older Post

No comments: