WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 29 May 2023

ಮೇ ತಿಂಗಳ ಅಂತ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗುವ ಮುನ್ಸೂಚನೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕ, ಮೇ, 29: ರಾಜ್ಯದ ಹಲವೆಡೆ ಈಗಾಗಲೇ ಮುಂಗಾರು ಪೂರ್ವ ಮಳೆ ಆರ್ಭಟಿಸಿದ್ದು, ಇದರಿಂದ ದೊಡ್ಡ ಅನಾಹುತಗಳೇ ಸಂಭವಿಸಿವೆ. ಹಾಗೆಯೆ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ ತಿಂಗಳ ಅಂತ್ಯದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಇನ್ನು ಕೆಲವೇ ದಿನಗಳಲ್ಲಿ

No comments: