ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು ಮತ್ತು ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಿ, ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ. ಕೇಂದ್ರದ ‘ರಾಷ್ಟ್ರೀಯ ಶಿಕ್ಷಣ ನೀತಿ-2020'ಯನ್ನು (ಎನ್ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ‘ರಾಜ್ಯ ಶಿಕ್ಷಣ
No comments:
Post a Comment