ರಾಹುಲ್ ಗಾಂಧಿ ವಯನಾಡಿನಲ್ಲಿ ಉಳಿದಿದ್ದರೆ ಇದು ಕೂಡ ಆಗಿನ ಅಮೇಥಿಯಂತೆಯೇ ಆಗಲಿದೆ: ಸ್ಮೃತಿ ಇರಾನಿ
ತಿರುವನಂತಪುರಂ, ಮೇ. 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ನಲ್ಲಿ ಉಳಿದರೆ ಉತ್ತರ ಪ್ರದೇಶದ ಅಮೇಠಿ ಸಂಸದರಾಗಿದ್ದಾಗ ಆದ ಗತಿಯೇ ಆಗಲಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೊದಲು ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment