ನವದೆಹಲಿ, ಮೇ. 30: ಕಾಂಗ್ರೆಸ್ನ ರಾಜಸ್ಥಾನ ಘಟಕದಲ್ಲಿ ನಾಯಕತ್ವದ ಕಿತ್ತಾಟದ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಒಪ್ಪಿಕೊಂಡಿದ್ದಾರೆ. ಎಲ್ಲಾ ಸಮಸ್ಯೆಗಳನ್ನು ಪಕ್ಷವೇ ಪರಿಹರಿಸಲು ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತೃತ್ವದ
No comments:
Post a Comment