WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 18 May 2023

ಸೋಲಿನ ಹತಾಶೆ; ಎಂಟಿಬಿ ನಾಗರಾಜ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ: ಶರತ್‌ ಬಚ್ಚೇಗೌಡ‌

ಬೆಂಗಳೂರು, ಮೇ 18: ಡಿ.ಶೆಟ್ಟಿಹಳ್ಳಿ ಗಲಾಟೆಗೂ ನನಗೂ ಯಾವುದೇ ಸಂಬಂಧವಿಲ್ಲದಿದ್ದರು ನನ್ನ ಹೆಸರು ಬಳಿಸಿಕೊಂಡು ನನ್ನ ತೇಜೋವಧೆ ಮಾಡಲು ಹೊರಟಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್‌ ವಿರುದ್ದ ಮಾನನಷ್ಟಮೊಕದ್ದಮೆ ದಾಖಲಿಸುತ್ತೇನೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ಕಾಳಜಿ ಹಾಗೂ ಅಭಿವೃದ್ಧಿ ಜೊತೆಯಲ್ಲಿ ಮಾಡಬೇಕಾದ ರಾಜಕಾರಣ,

No comments: