WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 30 May 2023

Breaking: ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಎಂಟು ಸಾವು

ಶ್ರೀನಗರ, ಮೇ. 30: ಜಮ್ಮು ಮತ್ತು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸೇತುವೆಯಿಂದ ಆಯತಪ್ಪಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನು 16 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾದ ಗಾಯಾಳಿಗಳಲ್ಲಿ ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು

No comments: