Karnataka CM Announcement: ಇಂದು ಬೆಂಗಳೂರಿನಲ್ಲೇ ನೂತನ ಮುಖ್ಯಮಂತ್ರಿ ಹೆಸರು ಘೋಷಣೆ?! ಯಾರಾಗ್ತಾರೆ ಕರುನಾಡ ಸಿಎಂ?
ಬೆಂಗಳೂರು, ಮೇ 17: ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಾಳಯದಲ್ಲಿ ಕರುನಾಡ ಮುಖ್ಯಮಂತ್ರಿ ಯಾರಾಗ್ಬೇಕು ಎನ್ನುವ ಚರ್ಚೆ ಕೊನೆಗೂ ಅಂತಿಮ ಹಂತಕ್ಕೆ ತಲುಪಿದ್ದು, ಇಂದು(ಬುಧವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೆಸರು ಘೋಷಿಸಲಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಹತ್ತು ಹಲವು ವಿಚಾರಗಳು
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment