Karnataka New CM: ಸಿದ್ದರಾಮಯ್ಯ ಮುಂದಿನ ಸಿಎಂ, ಅಧಿಕೃತ ಘೋಷಣೆಯಷ್ಟೇ ಬಾಕಿ!? ಖರ್ಗೆ ಜೊತೆಗೆ ಅಂತಿಮ ಮಾತುಕತೆ!
ಬೆಂಗಳೂರು, ಮೇ 15: ಬಿಜೆಪಿಗೆ ಸಡ್ಡು ಹೊಡೆದು ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಜಟಾಪಟಿ ಮುಂದುವರೆದಿದೆ. ಹೈಕಮಾಂಡ್ ಅಂಗಳವನ್ನ ತಲುಪಿರುವ ಮುಖ್ಯಮಂತ್ರಿ ವಿಚಾರದಲ್ಲಿ ಹಗ್ಗಜಗ್ಗಾಟ ಮುಂದುವರೆದಿದ್ದು, ಸಿದ್ದರಾಮಯ್ಯ ಪರ ರಾಹುಲ್ ಗಾಂಧಿ ಒಲವು ತೋರಿದ್ದಾರೆ ಎನ್ನಲಾಗಿದೆ. ಬಹುತೇಕ ಆಟಳಿತದ ಅನುಭವವಿರುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಲಿದೆ ಎಂದು ಹೇಳಲಾಗಿದ್ದು, ಮಂಗಳವಾರ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment