ಬೆಂಗಳೂರು : ಹದಿನಾರನೇ ವಿಧಾನಸಭೆಯ ಚುನಾವಣಾ ಫಲಿತಾಂಶ ಹೊರಬಿದ್ದ ಬಹುತೇಕ ಎರಡು ವಾರದ ನಂತರ ಸಿದ್ದರಾಮಯ್ಯನವರ ಸರ್ಕಾರ ನಿಧಾನವಾಗಿ ಟೇಕ್ ಆಫ್ ಆಗುತ್ತಿದೆ. ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕಾಗಿನ ಹಗ್ಗಜಗ್ಗಾಟವಿದ್ದರೂ, ಕಾಂಗ್ರೆಸ್ ನಿರೀಕ್ಷಿಸಿದ ರೀತಿಯಲ್ಲಿ ಸದ್ಯದ ಮಟ್ಟಿಗೆ, ಕೆಲವೊಂದು ಅಪವಾದವನ್ನು ಹೊರತು ಪಡೆಸಿದರೆ ಎಲ್ಲವೂ ಸಸೂತ್ರವಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು
No comments:
Post a Comment