WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 26 June 2023

100ರ ಹಸತಲಲಲ ಟಮಟ ಉಳದ ತರಕರಗಳ ದಬರ!

ಬೆಂಗಳೂರು, ಜೂನ್ 26; ಜೂನ್ ಅಂತ್ಯ ಸಮೀಪಿಸಿದರೂ ರಾಜ್ಯದಲ್ಲಿ ಉಂಟಾಗಿರುವ ಮಳೆಯ ಕೊರತೆ ಬೆಲೆ ಏರಿಕೆಗೆ ಕಾರಣವಾಗಿದೆ. ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದ್ದು, ತರಕಾರಿ ಬೆಳೆಗಳು ಒಣಗಿದ್ದು, ಮಾರುಕಟ್ಟೆಗೆ ಸರಬರಾಜು ಕಡಿಮೆಯಾಗಿ ಬೆಲೆ ಏರಿಕೆಗೆ ಕಾರಣವಾಗಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ತರಕಾರಿಗಳ ಬೆಲೆ ಗಗನಮುಖಿಯಾಗುತ್ತಿದೆ. ಟೊಮೆಟೊ ಬೆಲೆ 100ರ ಗಡಿಗೆ ತಲುಪಿದೆ.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/LJe8TyN<

No comments: