ಬೆಂಗಳೂರು, ಜೂನ್ 03: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 233 ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ದೇಶದಲ್ಲೇ ಸೂತಕದ ಛಾಯೆ ಆವರಿಸಿರುವ ಈ ಭೀಕರ ರೈಲ್ವೆ ಅಪಘಾತ ಕೋರಮಂಡಲ್ ಎಕ್ಸಪ್ರೆಸ್, ಬೈಯಪ್ಪನಹಳ್ಳಿ ಸರ್ಎಂ ವಿಶ್ವೇಶ್ವರಯ್ಯ
No comments:
Post a Comment