ನವದೆಹಲಿ, ಜೂನ್. 07: ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ಜೂನ್ 15 ರೊಳಗೆ ಪೊಲೀಸರು ಪೂರ್ಣಗೊಳಿಸುವವರೆಗೆ ಕಾಯುವಂತೆ ಸರಕಾರವು ಸೂಚಿಸಿದ ನಂತರ ಪ್ರತಿಭಟನಾನಿರತ ಕುಸ್ತಿಪಟುಗಳು ಬುಧವಾರ ತಮ್ಮ ಪ್ರತಿಭಟನೆಯನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಲು ಒಪ್ಪಿಕೊಂಡಿದ್ದಾರೆ. ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗಿನ ಸುಮಾರು ಐದು ಗಂಟೆಗಳ ಸಭೆಯ
No comments:
Post a Comment