WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಉತತರ ಪರದಶ: 54 ಜನರ ಸವಗ ಶಖದ ಅಲ ಕರಣವಲಲ ಎದ ಅಧಕರಗಳ

ಲಕ್ನೋ, ಜೂನ್ 19: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಮೂರು ದಿನಗಳ ಅಂತರದಲ್ಲಿ 54 ಮಂದಿ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. 400ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗಿದ್ದು ಸಾವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. 54 ಜನರ ಸಾವಿಗೆ ಹಲವು ಕಾರಣಗಳನ್ನು ನೀಡಲಾಗುತ್ತಿದೆ. ಮೊದಲು ಶಾಖದ ಅಲೆಯ ಪರಿಣಾಮ ಇವರು ಸತ್ತಿದ್ದಾರೆ ಎನ್ನಲಾಗಿದ್ದರು, ಆದರೆ ಅಧಿಕಾರಿಗಳು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/CaonrgL<

«
Next
Newer Post
»
Previous
Older Post

No comments: