WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 21 June 2023

ಗಹ ಜಯತ: ಮರ ದನಗಳಲಲ 8 ಲಕಷಕಕ ಅಧಕ ಗರಹಕರದ ನದಣ

ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಗ್ರಾಹಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಮೂರು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಬೆಸ್ಕಾಂ ಸಿಇಒ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ಜೂನ್ 18ರಿಂದ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ನೋಂದಣಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿತ್ತು. ಮೊದಲನೇ ದಿನ ಸರ್ವರ್ ಸಮಸ್ಯೆಯಾಗಿದ್ದ ಕಾರಣ ಕೇವಲ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/rBiK5GY<

No comments: