ಗಹ ಜಯತ: ಮರ ದನಗಳಲಲ 8 ಲಕಷಕಕ ಅಧಕ ಗರಹಕರದ ನದಣ
ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಗ್ರಾಹಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಮೂರು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಬೆಸ್ಕಾಂ ಸಿಇಒ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ಜೂನ್ 18ರಿಂದ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಪಡೆಯಲು ನೋಂದಣಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿತ್ತು. ಮೊದಲನೇ ದಿನ ಸರ್ವರ್ ಸಮಸ್ಯೆಯಾಗಿದ್ದ ಕಾರಣ ಕೇವಲ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/rBiK5GY<
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment