WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಅನನ ಭಗಯ ರಜಕಯ: ಬಜಪಯವರ ಯಡಬಡಗಗಳ ಅವರಗ ಇದ ಗತತಗಲಲ: ರಮಲಗರಡಡ

ಬೆಂಗಳೂರು, ಜೂನ್ 16:‌ ಅನ್ನ ಭಾಗ್ಯ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಬಿಜೆಪಿಯವರು ಯಡಬಿಡಂಗಿಗಳು ಅವರಿಗೆ ಇದು ಗೊತ್ತಾಗಲ್ಲ, ಸೋಲಿನ ಹತಾಶೆಯಿಂದ ಏನ್ ಮಾತಾಡ್ತಾರೆ ಅಂತ ಅವರಿಗೆ ಗೊತ್ತಾಗಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದರು. ಈ ಕುರಿತು ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/jnleQNG<

«
Next
Newer Post
»
Previous
Older Post

No comments: