ಜಯಲಲಿತಾ ವಿರುದ್ಧ ಅಣ್ಣಾಮಲೈ ಪರೋಕ್ಷ ದಾಳಿ: ಮೈತ್ರಿ ಮುರಿಯುವ ಎಚ್ಚರಿಕೆ ನೀಡಿದ ಎಐಎಡಿಎಂಕೆ
ಚೆನ್ನೈ, ಜೂನ್. 13: ಕರ್ನಾಟಕದಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಗೆ ಈಗ ತಮಿಳುನಾಡಿನಲ್ಲಿ ಮತ್ತೊಂದು ಆಘಾತ ಎದುರಾಗಿದೆ. ತಮಿಳುನಾಡಿನಲ್ಲಿ ಅದರ ಏಕೈಕ ಮಿತ್ರಪಕ್ಷವಾದ ಎಐಎಡಿಎಂಕೆಯೊಂದಿಗಿನ ಮೈತ್ರಿ ಮುರಿದು ಬೀಳುವ ಸಾಧ್ಯತೆ ಕಂಡು ಬರುತ್ತಿದೆ. ಇದಕ್ಕೆ ಕಾರಣ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಹೇಳಿಕೆಗಳು. ಹೌದು, ಎಐಎಡಿಎಂಕೆ ಕೇಂದ್ರ ನಾಯಕತ್ವದೊಂದಿಗೆ "ಉತ್ತಮ ಸಂಬಂಧ" ಹೊಂದಿದ್ದರೂ ಕೇಸರಿ ಪಕ್ಷದೊಂದಿಗಿನ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment