ಗಹಜಯತ; ಫಲನಭವಗಳಗಲ ಇದನದ ಅರಜ ಸಲಲಸ
ಬೆಂಗಳೂರು, ಜೂನ್ 18; ಕರ್ನಾಟಕ ಕಾಂಗ್ರೆಸ್ ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳಲ್ಲಿ 'ಗೃಹಜ್ಯೋತಿ' ಯೋಜನೆಯೂ ಒಂದು. ಸರ್ಕಾರ ಈಗಾಗಲೇ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಆಗಸ್ಟ್ನಲ್ಲಿ ಯೋಜನೆ ಜಾರಿಗೆ ಬರಲಿದ್ದು, ಯೋಜನೆ ಫಲಾನುಭವಿಯಾಗಲು ಜೂನ್ 18ರ ಭಾನುವಾರದಿಂದ ಅರ್ಜಿ ಸಲ್ಲಿಸಬಹುದು. ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/YNmfFin<
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment