WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ರಸತಯಲಲ ಹರಟ ಅತಯ ಕರಟನಲಲ ಹರಟ; ಕಸತಪಟಗಳ

ನವದೆಹಲಿ, ಜೂನ್ 26: ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ರಸ್ತೆಯಲ್ಲಿ ಇನ್ನು ಮುಂದೆ ಪ್ರತಿಭಟನೆ ನಡೆಸುವುದಿಲ್ಲ. ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಕಳೆದ 5 ತಿಂಗಳಿನಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ದೇಶದ ಗಮನ ಸೆಳೆದಿದ್ದರು. ಬ್ರಿಜ್ ಭೂಷಣ್

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/BXwJqL0<

«
Next
Newer Post
»
Previous
Older Post

No comments: