WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 5 June 2023

ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡ್ತೀನಿ: ವಿರೇಂದ್ರ ಸೆಹ್ವಾಗ್

ಒಡಿಶಾದ ಭೀಕರ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥವಾಗಿರು ಮಕ್ಕಳಿಗೆ ಗುರುಗ್ರಾಮದ ಸೆಹ್ವಾಗ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. "ಈ ದುಃಖದ ಸಮಯದಲ್ಲಿ, ಈ ದುರಂತ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುವುದು ನಾನು ಮಾಡಬಹುದಾದ ಕನಿಷ್ಠ ಸಹಾಯವಾಗಿದೆ. ಅಂತಹ ಮಕ್ಕಳಿಗೆ ಸೆಹ್ವಾಗ್ ಇಂಟರ್ನ್ಯಾಷನಲ್ ಸ್ಕೂಲ್‌ನ

No comments: