WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Friday, 2 June 2023

ಮಧ್ಯಪ್ರದೇಶ ಚುನಾವಣೆಗೆ ರಾಜಕೀಯ ಪಕ್ಷಗಳ ಅಸ್ತ್ರವಾದ ಸಪ್ತರ್ಷಿ ಪ್ರತಿಮೆಗಳ ಹಾನಿ

ಭೋಪಾಲ್, ಜೂನ್. 02: ಕಳೆದ ಭಾನುವಾರ ಗುಡುಗು ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಉಜ್ಜಯಿನಿಯ ಮಹಾಕಾಲ್ ಲೋಕದ ಕಾರಿಡಾರ್‌ನಲ್ಲಿ ಪ್ರತಿಮೆಗಳಿಗೆ ಹಾನಿಯುಂಟಾಗಿದ್ದು, ರಾಜ್ಯ ಚುನಾವಣೆಗೂ ಮುನ್ನವೇ ರಾಜಕೀಯ ರಣತಂತ್ರವಾಗಿ ಮಾರ್ಪಟ್ಟಿದೆ. ಭ್ರಷ್ಟಾಚಾರ ಆರೋಪದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಇತ್ತ ಭ್ರಷ್ಟಾಚಾರ ನಿಗ್ರಹ ದಳದ ಮಧ್ಯಪ್ರದೇಶ ಲೋಕಾಯುಕ್ತ ಅವರು ಕುಸಿತದ ಬಗ್ಗೆ ಪ್ರಾಥಮಿಕ ತನಿಖೆಗೆ

No comments: