WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 6 June 2023

BY Vijayendra : ಒಂದು ಕಡೆ ಗ್ಯಾರಂಟಿ ಕಾರ್ಡ್, ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು: ವಿಜಯೇಂದ್ರ

ಮೈಸೂರು, ಜೂನ್‌ 06: ಕಾಂಗ್ರೆಸ್‌ ಸರ್ಕಾರ ಜನರಿಗೆ ಮೋಸ ಮಾಡುತ್ತಿದ್ದು, ಸರ್ಕಾರ ಗ್ಯಾರಂಟಿ ಜಾರಿಗೊಳಿಸಲು, ಹೆಚ್ಚೆಚ್ಚು ತೆರಿಗೆ ವಿಧಿಸಲು ಮುಂದಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಸಾಕಷ್ಟುಆಶ್ವಾಸನೆ ಕೊಟ್ಟಿದ್ದರು. ಒಂದು ಕಡೆ ಗ್ಯಾರಂಟಿ ಜಾರಿಗೊಳಿಸುವುದಾಗಿ ಹೇಳಿ, ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು ಕೊಡುತ್ತಿದ್ದಾರೆ. ಈ ವಿಷಯದಲ್ಲಿ

No comments: